ಬ್ರೇಕಿಂಗ್ ನ್ಯೂಸ್
06-05-21 12:51 pm Source: MYKHEL Sadashiva ಕ್ರೀಡೆ
ನವದೆಹಲಿ: ಎರಡು ಬಾರಿ ಒಲಿಂಪಿಕ್ಸ್ ಪದಕ ಗೆದ್ದಿರುವ ಭಾರತದ ಸ್ಟಾರ್ ರಸ್ಲರ್ ಸುಶೀಲ್ ಕುಮಾರ್ ತನಿಖೆ ಎದುರಿಸಬೇಕಾದ ಭೀತಿಯಲ್ಲಿದ್ದಾರೆ. ದೆಹಲಿಯ ಛತ್ರಸಾಲ್ ಸ್ಟೇಡಿಯಂ ಬಳಿ ಗಲಾಟೆ ನಡೆದು ಒಬ್ಬ ರಸ್ಲರ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸುಶೀಲ್ ಮೇಲೆ ಆರೋಪ ಕೇಳಿಬಂದಿದೆ.
ಛತ್ರಸಾಲ್ ಸ್ಟೇಡಿಯಂನ ಒಳಗೆ 23ರ ಹರೆಯದ ರಸ್ಲರ್ನ ಮೇಲೆ ಬೇರೆ ರಸ್ಲರ್ಗಳು ಸೇರಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡ ರಸ್ಲರ್ ಕೊನೆಯುಸಿರೆಳೆದರೆ, ಆತನ ಇಬ್ಬರು ಸ್ನೇಹಿತರು ಗಾಯಗೊಂಡಿದ್ದರು.
ರಸ್ಲರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ನಲ್ಲಿ ಸುಶೀಲ್ ಕುಮಾರ್ ಹೆಸರೂ ಇದೆ. ಹೀಗಾಗಿ ಸುಶೀಲ್ ಕೂಡ ತನಿಖೆ ಎದುರಿಸಬೇಕಾಗಿ ಬಂದಿದೆ. ಪೊಲೀಸರ ಪ್ರಕಾರ, ಕುಮಾರ್, ಅಜಯ್, ಸೋನು, ಸಾಗರ್, ಅಮಿತ್ ಮಧ್ಯೆ ಪಾರ್ಕಿಂಗ್ ಏರಿಯಾದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಒಬ್ಬ ರಸ್ಲರ್ ಸತ್ತಿದ್ದ.
'ಅಪರಾಧದ ಸ್ಥಳ ಮತ್ತು ಸ್ಥಳದಲ್ಲಿ ದೊರೆತ ಎಲ್ಲಾ ಐದು ವಾಹನಗಳನ್ನು ಪರಿಶೀಲಿಸಲಾಗಿದೆ. ತಪಾಸಣೆಯ ಸಮಯದಲ್ಲಿ, ಒಂದು ಸ್ಕಾರ್ಪಿಯೋದಲ್ಲಿ ಒಂದು ಡಬಲ್ ಬ್ಯಾರೆಲ್ ಲೋಡೆಡ್ ಗನ್ ಕಂಡುಬಂದಿದೆ ಮತ್ತು ಎರಡು ಮರದ ತುಂಡುಗಳನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ,' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm