ಬ್ರೇಕಿಂಗ್ ನ್ಯೂಸ್
07-05-21 02:32 pm MYKHEL: Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೋವಿಡ್-19 ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೋವಿಡ್-19 ದ್ವಿತೀಯ ಅಲೆಯಿಂದಾಗಿ ಭಾರತದಲ್ಲಿ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ಕೊಹ್ಲಿ-ಅನುಷ್ಕಾ ದಂಪತಿ ನೆರವಿಗೆ ಮುಂದಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ಗಳು ಮತ್ತು ಆಕ್ಸಿಜನ್ ಸಿಲಿಂಡರ್ಗಳ ಕೊರತೆ ಎದುರಾಗುತ್ತಿದೆ. ಹೀಗಾಗಿ ಅನೇಕ ಕ್ರೀಡಾಪಟುಗಳು ಕೊರೊನಾ ಪರಿಹಾರಕ್ಕೆ ದೇಣಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಕೋವಿಡ್-19 ಪ್ರಕರಣಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಬಯೋಬಬಲ್ ಒಳಗೂ ಪ್ರವೇಶಿಸಿ ಆತಂಕ ಸೃಷ್ಟಿಸಿತ್ತು. ಹೀಗಾಗಿ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ನಗದು ಶ್ರೀಮಂತ ಟೂರ್ನಿ ಅಮಾನತುಗೊಂಡಿದೆ.
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅಲ್ಲೂ ತಂಡದ ಜೊತೆಗಿದ್ದು ಜನರಿಗೆ ಕೊರೊನಾ ಜಾಗೃತಿ ಮೂಡಿಸುವಲ್ಲಿ ಕೈ ಸೇರಿಸಿದ್ದರು. ಕೊರೊನಾ ಜಾಗೃತಿ ಸಲುವಾಗಿಯೇ ಆರ್ಸಿಬಿ ನೀಲಿ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿತ್ತು. ಆದರೆ ಅಷ್ಟರಲ್ಲಾಗಲೇ ಐಪಿಎಲ್ ಅಮಾನತೆಂದು ಘೋಷಿಸಲ್ಪಟ್ಟಿತು.
(Kannada Copy of Mykhel Kannada)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm