ಬ್ರೇಕಿಂಗ್ ನ್ಯೂಸ್
10-05-21 04:42 pm MYKHEL: Srinivasa A ಕ್ರೀಡೆ
ಏಪ್ರಿಲ್ ತಿಂಗಳ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಂಗಳ ಆಟಗಾರ ಪ್ರಶಸ್ತಿ ಪ್ರಕಟವಾಗಿದ್ದು ಪಾಕಿಸ್ತಾನದ ಬಾಬರ್ ಅಜಮ್ಗೆ ಲಭಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 82 ಎಸೆತಗಳಿಗೆ 94 ರನ್ ಬಾರಿಸಿ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಾಬರ್ ಅಜಮ್ ಆಡಿದ ಅದ್ಭುತ ಆಟ ಅವರಿಗೆ 13 ರೇಟಿಂಗ್ ಪಾಯಿಂಟ್ಗಳನ್ನು ತಂದುಕೊಟ್ಟಿತು.
ಹಾಗೂ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಬಾಬರ್ ಅಜಮ್ 59 ಎಸೆತಗಳಲ್ಲಿ 122 ರನ್ ಬಾರಿಸಿ ಮಿಂಚಿದರು. ಏಪ್ರಿಲ್ ತಿಂಗಳಿನಲ್ಲಿ ಐಸಿಸಿ ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಅಜಮ್ ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದರು. ಹಾಗೂ ಏಪ್ರಿಲ್ ತಿಂಗಳಿನಲ್ಲಿ ಬಾಬರ್ ಅಜಮ್ 3 ಏಕದಿನ ಪಂದ್ಯಗಳನ್ನಾಡಿ 228 ರನ್ ಬಾರಿಸಿದರು ಮತ್ತು 7 ಟಿ ಟ್ವೆಂಟಿ ಪಂದ್ಯಗಳನ್ನಾಡಿ 305 ರನ್
ಈ ಮೂಲಕ ಬಾಬರ್ ಅಜಮ್ ಐಸಿಸಿ ಏಪ್ರಿಲ್ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಈ ವರ್ಷದ ಮೊದಲ 3 ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಭಾರತೀಯರೇ ಪಡೆದುಕೊಂಡಿದ್ದರು, ಪ್ರಸ್ತುತ ವರ್ಷದಲ್ಲಿ ಇದೇ ಮೊದಲ ಬಾರಿಗೆ ಭಾರತೀಯರಲ್ಲದೆ ಬೇರೆ ತಂಡದ ಆಟಗಾರನೊಬ್ಬ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಜನವರಿ ತಿಂಗಳಿನಲ್ಲಿ ರಿಷಭ್ ಪಂತ್, ಫೆಬ್ರವರಿಯಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಮಾರ್ಚ್ ತಿಂಗಳಿನಲ್ಲಿ ಭುವನೇಶ್ವರ್ ಕುಮಾರ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
(Kannada Copy of Mykhel Kannada)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm