ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm