ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm