ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm