ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm