ಬ್ರೇಕಿಂಗ್ ನ್ಯೂಸ್
20-05-21 04:12 pm MYKHEL: Srinivasa A ಕ್ರೀಡೆ
ಜೂನ್ 18ರಿಂದ ಇಂಗ್ಲೆಂಡ್ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಸೆಣಸಾಡಲಿದೆ ಹಾಗೂ ಇಂಗ್ಲೆಂಡ್ನಲ್ಲಿಯೇ ಉಳಿದುಕೊಂಡು ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಈಗಾಗಲೇ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಇದೇ ಸಮಯದಲ್ಲಿ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳನ್ನು ಆಯೋಜಿಸಲಾಗಿದ್ದು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಆಟಗಾರರನ್ನು ಬಿಟ್ಟು ಉಳಿದ ಸ್ಟಾರ್ ಆಟಗಾರರ ತಂಡವೊಂದನ್ನು ಕಟ್ಟಿ ಲಂಕಾ ಪ್ರವಾಸಕ್ಕೆ ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ. ಇನ್ನು ಈ ಪ್ರವಾಸದ ವಿಶೇಷತೆ ಏನೆಂದರೆ ರಾಹುಲ್ ದ್ರಾವಿಡ್ ಮಾರ್ಗದರ್ಶನ. ಹೌದು ರಾಹುಲ್ ದ್ರಾವಿಡ್ ಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ತಂಡದ ಕೋಚ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ.
ಟೀಮ್ ಇಂಡಿಯಾದ ಕೋಚ್ಗಳಾದ ರವಿಶಾಸ್ತ್ರಿ, ಭರತ್ ಅರುಣ್ ಹಾಗೂ ವಿಕ್ರಂ ರಾಥೋರ್ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಕಾರಣ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಕೋಚ್ ಆಗಿ ತೆರಳಲಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಎ ತಂಡಕ್ಕೆ ಮಾರ್ಗದರ್ಶನವನ್ನು ನೀಡಿರುವ ಅನುಭವವಿರುವ ರಾಹುಲ್ ದ್ರಾವಿಡ್ ಅಂಡರ್- 19 ತಂಡಕ್ಕೂ ಸಹ ಕೋಚಿಂಗ್ ನೀಡಿದ್ದಾರೆ. ಹೀಗಾಗಿ ಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಯುವ ಆಟಗಾರರಿಗೆ ದ್ರಾವಿಡ್ ಮಾರ್ಗದರ್ಶನದ ಅನುಭವ ಮೊದಲೇ ಇರುವುದರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅಂಡರ್-19 ತಂಡದಲ್ಲಿ ಈಗಾಗಲೇ ಹಲವಾರು ಯುವಪ್ರತಿಭೆಗಳನ್ನು ತಯಾರಿಸಿರುವ ದ್ರಾವಿಡ್ ಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ತಂಡವನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎನ್ನಲಾಗುತ್ತಿದೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am