ಬ್ರೇಕಿಂಗ್ ನ್ಯೂಸ್
17-06-21 10:26 am MYKHEL: Sadashiva ಕ್ರೀಡೆ
ಬೆಂಗಳೂರು, ಜೂನ್ 17 : ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗರಾಗಿದ್ದ ಬಿ ವಿಜಯಕೃಷ್ಣ ಹೃದಯಾಘಾತದಿಂದಾಗಿ ಬುಧವಾರ (ಜೂನ್ 16) ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಬಿ ವಿಜಯಕೃಷ್ಣ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2297 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಪ್ರಮುಖ ಕಾರಣರಾಗಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದ್ದಾರೆ.

ವಿಜಯಕೃಷ್ಣ ನಿಧನದಿಂದ ಅತ್ಯುತ್ತಮ ಕ್ರಿಕೆಟಿಗನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
1970s & 1980ರ ವೇಳೆ ಕರ್ನಾಟಕ ಕ್ರಿಕೆಟ್ ಬೆಳೆಯುವಲ್ಲಿ ವಿಜಯಕೃಷ್ಣ ಪ್ರಮುಖ ಕಾರಣರಾಗಿದ್ದರು. ಪ್ರತಿಭಾವಂತ ಕ್ರಿಕೆಟರ್ ಆಗಿದ್ದರೂ ಟೀಮ್ ಇಂಡಿಯಾದಲ್ಲಿ ಆಡಲು ಅವಕಾಶ ಸಿಗದ ಆಟಗಾರರ ಸಾಲಿನಲ್ಲಿ ವಿಜಯಕೃಷ್ಣ ಅವರೂ ಒಬ್ಬರಾಗಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm