ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್ಮನ್ ಪೃಥ್ವಿ ಶಾ ಇಂಗ್ಲೆಂಡ್ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm