ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್ರನ್ನು 6-1,6-3,3-6,6-1 ಸೆಟ್ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am