ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್ರನ್ನು 6-1,6-3,3-6,6-1 ಸೆಟ್ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm