ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್ರನ್ನು 6-1,6-3,3-6,6-1 ಸೆಟ್ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm