ಬ್ರೇಕಿಂಗ್ ನ್ಯೂಸ್
02-09-20 11:02 pm Headline Karnataka News Network ಕ್ರೀಡೆ
ಮುಂಬೈ, ಸೆಪ್ಟೆಂಬರ್ 2: ಮಹಾರಾಷ್ಟ್ರದ ಮಾಜಿ ರಣಜಿ ಕ್ರಿಕೆಟರ್ ಶೇಖರ್ ಗಾವ್ಲಿ (45) ಪಶ್ಚಿಮ ಘಟ್ಟಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ರಾಜ್ಯದ 23 ವರ್ಷದ ಒಳಗಿನ ಕ್ರಿಕೆಟ್ ತಂಡದ ಫಿಟ್ನೆಸ್ ಕೋಚ್ ಕೂಡ ಆಗಿದ್ದ ಶೇಖರ್ ಗಾವ್ಲಿ ನಿನ್ನೆ ನಾಶಿಕ್ ಬಳಿಯ ಇಗಾಟ್ ಪುರಿಗೆ ಟ್ರಕ್ಕಿಂಗ್ ತೆರಳಿದ್ದರು. ಈ ವೇಳೆ, 250 ಅಡಿ ಆಳಕ ಆಳಕ್ಕೆ ಬಿದ್ದಿದ್ದಾರೆ ಎನ್ನಲಾಗ್ತಿದೆ. ನಿನ್ನೆ ಸಂಜೆ ಘಟನೆ ಸಂಭವಿಸಿದ್ದು ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು. ಆದರೆ ರಾತ್ರಿಯಾದರೂ ಶೇಖರ್ ಗಾವ್ಲಿ ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭ ಆಗಿತ್ತು. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಶೇಖರ್ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೆಳೆಯರ ಜೊತೆ ಟ್ರಕ್ಕಿಂಗ್ ತೆರಳಿದ್ದರು ಎನ್ನಲಾಗುತ್ತಿದ್ದು ಹೇಗೆ ಪ್ರಪಾತಕ್ಕೆ ಬಿದ್ದಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ. ಕೆಲವರ ಪ್ರಕಾರ, ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm