ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm