ಬ್ರೇಕಿಂಗ್ ನ್ಯೂಸ್
26-07-21 01:08 pm MYKHEL: Sadashiva ಕ್ರೀಡೆ
ಟೋಕಿಯೋ: ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ನಲ್ಲೂ ಭಾರತಕ್ಕೆ ನಿರಾಸೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಎರಡನೇ ಪಂದ್ಯದಲ್ಲಿ ಭಾರತೀಯ ಜೋಡಿ ಸಾತ್ವಿಕ್ಸಾಯ್ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋತಿದ್ದಾರೆ. ವಿಶ್ವ ನಂ.1 ಇಂಡೋನೇಶಿಯನ್ ಜೋಡಿ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ಎದುರು ಭಾರತೀಯ ಜೋಡಿ ಸೋತಿದೆ.
ಸೋಮವಾರ (ಜುಲೈ 26) ನಡೆದ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ದ್ವಿತೀಯ ಪಂದ್ಯದಲ್ಲಿ ಸಾತ್ವಿಕ್ಸಾಯ್ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ದಂತಕತೆಗಳಾದ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ವಿರುದ್ಧ 13-21, 12-21ರ ನೇರ ಸೆಟ್ ಸೋಲನುಭವಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್ಗೆ ಪಾದಾರ್ಪಣೆ ಮಾಡಿದ್ದ ಸಾತ್ವಿಕ್ ಮತ್ತು ಚಿರಾಗ್ ಬಗ್ಗೆ ನಿರೀಕ್ಷೆಗಳಿದ್ದವು. ಆದರೆ ದ್ವಿತೀಯ ಪಂದ್ಯದಲ್ಲಿ ಇಂಡೋನೇಶಿಯನ್ ಜೋಡಿ ಎದುರಾದಾಗಲೇ ಪದಕದಾಸೆ ಮಂಕಾಗಿತ್ತು.
ಭಾರತೀಯ ಜೋಡಿ ಮತ್ತು ಇಂಡೋನೇಶಿಯನ್ ಜೋಡಿಯ ಮಧ್ಯೆ 32 ನಿಮಿಷಗಳ ಕದನ ನಡೆದಿದ್ದು ಕಾಣಸಿಕ್ಕಿತು. ಈವರೆಗೆ ಭಾರತಕ್ಕೆ ಪದಕ ಬಂದಿದ್ದು ಮಹಿಳಾ ವೇಟ್ ಲಿಫ್ಟಿಂಗ್ನಲ್ಲಿ ಮಾತ್ರ. 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದಿದ್ದು ಬಿಟ್ಟರೆ ಬೇರೆ ಪದಕಗಳು ಬಂದಿಲ್ಲ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am