ಬ್ರೇಕಿಂಗ್ ನ್ಯೂಸ್
05-08-21 12:53 pm Mykhel: Sadashiva ಕ್ರೀಡೆ
ನವದೆಹಲಿ: ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾಗೆ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ) ಬುಧವಾರ (ಆಗಸ್ಟ್ 4) ಶೋಕಾಸ್ ನೋಟಿಸ್ ನೀಡಲು ನಿರ್ಧರಿಸಿದೆ.
ಮಣಿಕಾ ಬಾತ್ರಾ ಅವರ ವೈಯಕ್ತಿಕ ಕೋಚ್ ಸನ್ಮಯ್ ಪರಂಜ್ಪೆ ಅವರಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅಭ್ಯಾಸದ ವೇಳೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಪಂದ್ಯದ ವೇಳೆ ಕ್ರೀಡಾಂಗಣ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಸ್ಪರ್ಧೆಯ ವೇಳೆ ಪರಂಜ್ಪೆಗೆ ಅವಕಾಶ ನೀಡಬೇಕೆಂದು ಮಣಿಕಾ ಒತ್ತಾಯಿಸಿದರಾದರೂ ಆಯೋಜಕರು ಇದಕ್ಕೆ ಸಮ್ಮತಿಸಲಿಲ್ಲ.

ಯಾಕೆಂದರೆ ಒಲಿಂಪಿಕ್ಸ್ನಂತ ದೊಡ್ಡ ಕ್ರೀಡಾಕೂಟಗಳ ವೇಳೆ ರಾಷ್ಟ್ರೀಯ ಕೋಚ್ಗೆ ಸ್ಪರ್ಧೆ ನಡೆಯುತ್ತಿರುವ ವೇಳೆ ಪ್ಲೇಯರ್ಗೆ ಸಲಹೆ, ಮಾರ್ಗದರ್ಶನ ನೀಡಲು ಅವಕಾಶವಿದೆಯೇ ಹೊರತು ವೈಯಕ್ತಿಕ ಕೋಚ್ಗಳ ಸಹಾಯ ಪಡೆದುಕೊಳ್ಳಲು ಪ್ಲೇಯರ್ಗೆ ಅವಕಾಶವಿಲ್ಲ. ಸ್ಪರ್ಧೆ ನಡೆಯುವಾಗ ವೈಯಕ್ತಿಕ ಕೋಚ್ ಪ್ರವೇಶಕ್ಕೆ ಹೆಚ್ಚಿನಸಾರಿ ಅವಕಾಶ ಮಾಡಿಕೊಡಲ್ಲ. ಇದರಿಂದ ಬೇಸರಗೊಂಡ ಮಣಿಕಾ ಪ್ರತಿಭಟನಾರ್ಧವಾಗಿ ಸ್ಪರ್ಧೆಯ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ್ದರು. ಪರಿಣಾಮ, ಮಹಿಳಾ ಸಿಂಗಲ್ಸ್ 32ನೇ ಸುತ್ತಿಗೆ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದ ಮಣಿಕಾ, ಆ ಬಳಿಕ ಸೋತು ಟೂರ್ನಿಯಿಂದ ನಿರ್ಗಮಿಸಿದ್ದರು. ತಂಡ ಸ್ಪರ್ಧೆಯಲ್ಲೂ ಮಣಿಕಾಗೆ ಪದಕ ಸಿಕ್ಕಿರಲಿಲ್ಲ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm