ಬ್ರೇಕಿಂಗ್ ನ್ಯೂಸ್
05-08-21 12:53 pm Mykhel: Sadashiva ಕ್ರೀಡೆ
ನವದೆಹಲಿ: ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾಗೆ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ) ಬುಧವಾರ (ಆಗಸ್ಟ್ 4) ಶೋಕಾಸ್ ನೋಟಿಸ್ ನೀಡಲು ನಿರ್ಧರಿಸಿದೆ.
ಮಣಿಕಾ ಬಾತ್ರಾ ಅವರ ವೈಯಕ್ತಿಕ ಕೋಚ್ ಸನ್ಮಯ್ ಪರಂಜ್ಪೆ ಅವರಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅಭ್ಯಾಸದ ವೇಳೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಪಂದ್ಯದ ವೇಳೆ ಕ್ರೀಡಾಂಗಣ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಸ್ಪರ್ಧೆಯ ವೇಳೆ ಪರಂಜ್ಪೆಗೆ ಅವಕಾಶ ನೀಡಬೇಕೆಂದು ಮಣಿಕಾ ಒತ್ತಾಯಿಸಿದರಾದರೂ ಆಯೋಜಕರು ಇದಕ್ಕೆ ಸಮ್ಮತಿಸಲಿಲ್ಲ.
ಯಾಕೆಂದರೆ ಒಲಿಂಪಿಕ್ಸ್ನಂತ ದೊಡ್ಡ ಕ್ರೀಡಾಕೂಟಗಳ ವೇಳೆ ರಾಷ್ಟ್ರೀಯ ಕೋಚ್ಗೆ ಸ್ಪರ್ಧೆ ನಡೆಯುತ್ತಿರುವ ವೇಳೆ ಪ್ಲೇಯರ್ಗೆ ಸಲಹೆ, ಮಾರ್ಗದರ್ಶನ ನೀಡಲು ಅವಕಾಶವಿದೆಯೇ ಹೊರತು ವೈಯಕ್ತಿಕ ಕೋಚ್ಗಳ ಸಹಾಯ ಪಡೆದುಕೊಳ್ಳಲು ಪ್ಲೇಯರ್ಗೆ ಅವಕಾಶವಿಲ್ಲ. ಸ್ಪರ್ಧೆ ನಡೆಯುವಾಗ ವೈಯಕ್ತಿಕ ಕೋಚ್ ಪ್ರವೇಶಕ್ಕೆ ಹೆಚ್ಚಿನಸಾರಿ ಅವಕಾಶ ಮಾಡಿಕೊಡಲ್ಲ. ಇದರಿಂದ ಬೇಸರಗೊಂಡ ಮಣಿಕಾ ಪ್ರತಿಭಟನಾರ್ಧವಾಗಿ ಸ್ಪರ್ಧೆಯ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ್ದರು. ಪರಿಣಾಮ, ಮಹಿಳಾ ಸಿಂಗಲ್ಸ್ 32ನೇ ಸುತ್ತಿಗೆ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದ ಮಣಿಕಾ, ಆ ಬಳಿಕ ಸೋತು ಟೂರ್ನಿಯಿಂದ ನಿರ್ಗಮಿಸಿದ್ದರು. ತಂಡ ಸ್ಪರ್ಧೆಯಲ್ಲೂ ಮಣಿಕಾಗೆ ಪದಕ ಸಿಕ್ಕಿರಲಿಲ್ಲ.
(Kannada Copy of Mykhel Kannada)
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm