ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm