ಬ್ರೇಕಿಂಗ್ ನ್ಯೂಸ್
17-08-21 01:25 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 17: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ದಿನಾಂಕ ಘೋಷಣೆಯಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 24 ರಂದು ದುಬೈನಲ್ಲಿ ಗುಂಪು ಹಂತದಲ್ಲಿ ಮುಖಾಮುಖಿಯಾಗಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.
ಯುಎಇ ಮತ್ತು ಒಮಾನ್ನಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ 2021 ಅಕ್ಟೋಬರ್ 17ರಿಂದ ಆರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.
ಪಂದ್ಯಾವಳಿಯು ಅಕ್ಟೋಬರ್ 17 ರಂದು ಓಮನ್ ಮತ್ತು ಪಪುವಾ ನ್ಯೂಗಿನಿಯ ನಡುವಿನ ರೌಂಡ್ 1 ಗ್ರೂಪ್ ಬಿ ಮುಖಾಮುಖಿಯೊಂದಿಗೆ ಆರಂಭವಾಗಲಿದೆ. ಸ್ಕಾಟ್ಲೆಂಡ್ ಮತ್ತು ಬಾಂಗ್ಲಾದೇಶ, ಬಿ ಗುಂಪಿನ ಇತರ ತಂಡಗಳು ಅಂದು ಸಂಜೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಐರ್ಲೆಂಡ್, ನೆದರ್ಲ್ಯಾಂಡ್, ಶ್ರೀಲಂಕಾ ಮತ್ತು ನಮೀಬಿಯಾ ಎ ಗುಂಪಿನಲ್ಲಿ ಅಕ್ಟೋಬರ್ 18 ರಿಂದ ಅಬುಧಾಬಿಯಲ್ಲಿ ಸೆಣಸಾಡಲಿವೆ. ರೌಂಡ್ 1ರ ಪಂದ್ಯಗಳು ಅಕ್ಟೋಬರ್ 22 ರವರೆಗೆ ನಡೆಯುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೂಪರ್ 12 ಹಂತಕ್ಕೆ ಬರಲಿವೆ. ಈ ಪಂದ್ಯಗಳು ಅಕ್ಟೋಬರ್ 23 ರಿಂದ ಆರಂಭವಾಗುತ್ತದೆ.
ಪಂದ್ಯಗಳ ಎರಡನೇ ಸುತ್ತು, ಸೂಪರ್ 12 ಹಂತ ಅಕ್ಟೋಬರ್ 23 ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಗುಂಪು 1 ಸ್ಪರ್ಧೆ ನಡೆಯಲಿದೆ. ಇದರ ನಂತರ ದುಬೈನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂದು ಸಂಜೆ ಪೈಪೋಟಿ ನಡೆಸಲಿವೆ.
India will open their campaign against arch-rivals Pakistan in the Super 12 stage of the T20 World Cup in Dubai on October 24, the ICC said on Tuesday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm