ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm