ಬ್ರೇಕಿಂಗ್ ನ್ಯೂಸ್
04-12-21 10:48 pm HK Desk news ಕ್ರೀಡೆ
ಮುಂಬೈ, ಡಿ.4: ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ಇತಿಹಾಸ ದಾಖಲಾಗಿದೆ. ನ್ಯೂಜಿಲಂಡಿನ ಅಜಾಜ್ ಪಟೇಲ್ ಒಂದು ಇನ್ನಿಂಗ್ಸಿನಲ್ಲಿ ಎಲ್ಲ ಹತ್ತು ವಿಕೆಟ್ ಗಳನ್ನು ಕಿತ್ತು ಹೊಸ ದಾಖಲೆ ಬರೆದಿದ್ದಾರೆ. ಇಲ್ಲಿನ ವಾಂಖೇಡೆ ಸ್ಟೇಡಿಯಂನಲ್ಲಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಾಟದಲ್ಲಿ ಅಜಾಜ್ ಪಟೇಲ್ ಭಾರತದ ಎಲ್ಲ ಹತ್ತು ವಿಕೆಟ್ ಗಳನ್ನು ಕಿತ್ತಿದ್ದು, ಈ ಸಾಧನೆ ಮಾಡಿದ ಜಗತ್ತಿನ ಮೂರನೇ ಬೌಲರ್ ಎಂಬ ಗರಿಮೆಗೆ ಪಾತ್ರವಾಗಿದ್ದಾರೆ.
ಅಜಾಜ್ ಪಟೇಲ್ 119 ರನ್ ಕೊಟ್ಟು 10 ವಿಕೆಟ್ ಪಡೆದಿದ್ದರೆ, ಈ ಹಿಂದೆ ಭಾರತದ ಅನಿಲ್ ಕುಂಬ್ಳೆ 1999ರಲ್ಲಿ ಮತ್ತು ಇಂಗ್ಲೆಂಡಿನ ಜಿಮ್ ಲೇಕರ್ 1956ರಲ್ಲಿ ಈ ಸಾಧನೆ ಮಾಡಿ ದಾಖಲೆ ಬರೆದಿದ್ದರು. ಜಿಮ್ ಲೇಕರ್, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 53 ರನ್ನಿಗೆ 10 ವಿಕೆಟ್ ಪಡೆದಿದ್ದರೆ, ಅನಿಲ್ ಕುಂಬ್ಳೆ ಪಾಕಿಸ್ಥಾನದ ವಿರುದ್ಧದ ಪಂದ್ಯದಲ್ಲಿ 74 ರನ್ನಿಗೆ ಹತ್ತು ವಿಕೆಟ್ ಪಡೆದು ದಾಖಲೆ ಸೇರಿದ್ದರು. ಜಿಮ್ ಲೇಕರ್ ಹತ್ತು ವಿಕೆಟ್ ಸಾಧನೆ ಮಾಡಲು 51.2 ಓವರ್ ತೆಗೆದುಕೊಂಡಿದ್ದರೆ, ಅನಿಲ್ ಕುಂಬ್ಳೆ ಕೇವಲ 26.3 ಓವರ್ ಬೌಲಿಂಗ್ ಮಾಡಿದ್ದರು. ಅಜಾಜ್ ಪಟೇಲ್ 47.5 ಓವರ್ ಗಳನ್ನು ಹತ್ತು ವಿಕೆಟ್ ಪಡೆಯಲು ತೆಗೆದುಕೊಂಡಿದ್ದಾರೆ.
ಭಾರತ ಮೂಲದ ಅಜಾಜ್ ಪಟೇಲ್ ಮುಂಬೈನಲ್ಲಿ ಹುಟ್ಟಿದ್ದು, ಅವರಿಗೆ ಎಂಟು ವರ್ಷ ಆಗಿದ್ದಾಗ ಹೆತ್ತವರು ನ್ಯೂಜಿಲಂಡಿನ ಆಕ್ಲೆಂಡ್ ನಗರಕ್ಕೆ ವಲಸೆ ಹೋಗಿದ್ದರು. ರಾಷ್ಟ್ರೀಯ ತಂಡಕ್ಕೆ ನೇಮಕ ಆಗೋದಕ್ಕೂ ಮುನ್ನ ದೇಸೀ ಕ್ರಿಕೆಟಿನಲ್ಲಿ ಆಕ್ಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದರು. 33 ವರ್ಷದ ಅಜಾಜ್ ಪಟೇಲ್ ಇದೀಗ ತಾನು ಹುಟ್ಟಿ ಬೆಳೆದ ಮುಂಬೈನಲ್ಲಿ ವಿಶ್ವ ಶ್ರೇಷ್ಠ ಬೌಲಿಂಗ್ ಮೆರೆದಿದ್ದು, ದಾಖಲೆಯ ಪುಟಕ್ಕೆ ಸೇರಿದ್ದಾರೆ.
Shifting base got him into cricket, switching to spin made it all possible for Ajaz. If shifting from India to New Zealand saw him fall in love with cricket, switching to spin from fast bowling paved the way for Ajaz Patel’s entry into the game’s top-flight.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm