ಬ್ರೇಕಿಂಗ್ ನ್ಯೂಸ್
12-02-22 02:19 pm Source: Vijayakarnataka ಕ್ರೀಡೆ
ಬೆಂಗಳೂರು: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಟಗಾರರ ಮೆಗಾ ಹರಾಜು ಇಂದು ಆರಂಭವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಮ್ಮ-ತಮ್ಮ ಬೇಡಿಕೆಗಳಿಗೆ ಅನುಗುಣವಾಗಿ ಆಟಗಾರರನ್ನು ಖರೀದಿಸಲಿವೆ. ಹರಾಜಿನಲ್ಲಿ ಗರಿಷ್ಠ ಬೆಲೆ 2 ಕೋಟಿ ರೂ. ಗಳಿದ್ದು, ಕನಿಷ್ಠ ಬೆಲೆ 20 ಲಕ್ಷ ರೂ. ಗಳನ್ನು ನಿಗದಿಪಡಿಸಲಾಗಿದೆ. ಒಟ್ಟು 33 ಆಟಗಾರರು ಈಗಾಗಲೇ ಆಯಾ ತಂಡಗಳಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಸ್ಥಾನಗಳಿಗೆ ಫ್ರಾಂಚೈಸಿಗಳು ಇಂದು ಹರಾಜಿನಲ್ಲಿ ಆಟಗಾರರನ್ನು ಖರೀದಿಸಲಿವೆ.
10.75 ಕೋಟಿ ರೂ. ಗಳಿಗೆ ಆರ್ಸಿಬಿ ಸೇರಿದ ಹರ್ಷಲ್ ಪಟೇಲ್.
8.75 ಕೋಟಿ ರೂ. ಗಳೀಗೆ ಲಖನೌ ಸೂಪರ್ ಜಯಂಟ್ಸ್ಗೆ ಜೇಸನ್ ಹೋಲ್ಡರ್.
8 ಕೋಟಿ ರೂ. ಗಳಿಗೆ ಕೆಕೆಆರ್ ಸೇರಿದ ನಿತೀಶ್ ರಾಣಾ.
ದೇವದತ್ ಪಡಿಕ್ಕಲ್ 7.75 ಕೋಟಿ ರೂ. ಗಳಿಗೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
ಡ್ವೇನ್ ಬ್ರಾವೊ 4.40 ಕೋಟಿ ರೂ. ಗಳಿಗೆ ಸಿಎಸ್ಕೆಗೆ ಮರಳಿದ್ದಾರೆ.
ಜೇಸನ್ ರಾಯಲ್ ಮತ್ತು ರಾಬಿನ್ ಉತ್ತಪ್ಪ 2 ಕೋಟಿ ರೂ. ಬೆಲೆಗೆ ಕ್ರಮವಾಗಿ ಗುಜರಾತ್ ಮತ್ತು ಚೆನ್ನೈ ತಂಡ ಸೇರಿದ್ದಾರೆ.
8.5 ಕೋಟಿ ರೂ. ಬೆಲೆಗೆ ರಾಜಸ್ಥಾನ್ ರಾಯಲ್ಸ್ ಸೇರಿದ ಶಿಮ್ರಾನ್ ಹೆಟ್ಮಾಯೆರ್.
4.6 ಕೋಟಿ ರೂ. ಬೆಲೆಗೆ ಲಖನೌ ತಂಡ ಸೇರಿದ ಮನೀಷ್ ಪಾಂಡೆ.
6.25 ಕೋಟಿ ರೂ. ಬೆಲೆಗೆ ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಖರೀದಿಸಿದೆ.
6.75 ಕೋಟಿ ರೂ. ಬೆಲೆಗೆ ಲಖನೌ ಸೂಪರ್ ಜಯಂಟ್ಸ್ ಸೇರಿದ ಕ್ವಿಟಂನ್ ಡಿ'ಕಾಕ್.
7 ಕೋಟಿ ರೂ. ಬೆಲೆಗೆ ಫಾಫ್ ಡು'ಪ್ಲೆಸಿಸ್ ಆರ್ಸಿಬಿ ಸೇರಿದ್ದಾರೆ. ಚೆನ್ನೈ ಪರ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಫಾಫ್ಗೆ ಚಾಲೆಂಜರ್ಸ್ ಮಣೆ ಹಾಕಿದೆ.
6.25 ಕೋಟಿ ರೂ. ಬೆಲೆಗೆ ಗುಜರಾತ್ ಟೈಟನ್ಸ್ ಸೇರಿದ ಮೊಹಮ್ಮದ್ ಶಮಿ.
12.25 ಕೋಟಿಗೆ ಕೆಕೆಆರ್ ಪಾಲಾದ ಶ್ರೇಯಸ್ ಅಯ್ಯರ್.
ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 8 ಕೋಟಿ ರೂ. ಮೊತ್ತಕ್ಕೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
10 ತಂಡಗಳಲ್ಲಿ ಈಗಾಗಲೇ ಇರುವ ಆಟಗಾರರು
* ಇನ್ನು ಹರಾಜಿನಲ್ಲಿ ಆಟಗಾರರಿಗೆ ಗರಿಷ್ಠ 2 ಕೋಟಿ ರೂ. ಮತ್ತು ಕನಿಷ್ಠ 20 ಲಕ್ಷ ರೂ. ಬೆಲೆ ನಿಗದಿ ಪಡಿಸಲಾಗಿದೆ.
Ipl 2022 Auction From Bangalore, All Teams Focus On The Purchase Of The Best Players
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm