ಬ್ರೇಕಿಂಗ್ ನ್ಯೂಸ್
12-02-22 02:19 pm Source: Vijayakarnataka ಕ್ರೀಡೆ
ಬೆಂಗಳೂರು: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಟಗಾರರ ಮೆಗಾ ಹರಾಜು ಇಂದು ಆರಂಭವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಮ್ಮ-ತಮ್ಮ ಬೇಡಿಕೆಗಳಿಗೆ ಅನುಗುಣವಾಗಿ ಆಟಗಾರರನ್ನು ಖರೀದಿಸಲಿವೆ. ಹರಾಜಿನಲ್ಲಿ ಗರಿಷ್ಠ ಬೆಲೆ 2 ಕೋಟಿ ರೂ. ಗಳಿದ್ದು, ಕನಿಷ್ಠ ಬೆಲೆ 20 ಲಕ್ಷ ರೂ. ಗಳನ್ನು ನಿಗದಿಪಡಿಸಲಾಗಿದೆ. ಒಟ್ಟು 33 ಆಟಗಾರರು ಈಗಾಗಲೇ ಆಯಾ ತಂಡಗಳಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಸ್ಥಾನಗಳಿಗೆ ಫ್ರಾಂಚೈಸಿಗಳು ಇಂದು ಹರಾಜಿನಲ್ಲಿ ಆಟಗಾರರನ್ನು ಖರೀದಿಸಲಿವೆ.
10.75 ಕೋಟಿ ರೂ. ಗಳಿಗೆ ಆರ್ಸಿಬಿ ಸೇರಿದ ಹರ್ಷಲ್ ಪಟೇಲ್.
8.75 ಕೋಟಿ ರೂ. ಗಳೀಗೆ ಲಖನೌ ಸೂಪರ್ ಜಯಂಟ್ಸ್ಗೆ ಜೇಸನ್ ಹೋಲ್ಡರ್.
8 ಕೋಟಿ ರೂ. ಗಳಿಗೆ ಕೆಕೆಆರ್ ಸೇರಿದ ನಿತೀಶ್ ರಾಣಾ.
ದೇವದತ್ ಪಡಿಕ್ಕಲ್ 7.75 ಕೋಟಿ ರೂ. ಗಳಿಗೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
ಡ್ವೇನ್ ಬ್ರಾವೊ 4.40 ಕೋಟಿ ರೂ. ಗಳಿಗೆ ಸಿಎಸ್ಕೆಗೆ ಮರಳಿದ್ದಾರೆ.
ಜೇಸನ್ ರಾಯಲ್ ಮತ್ತು ರಾಬಿನ್ ಉತ್ತಪ್ಪ 2 ಕೋಟಿ ರೂ. ಬೆಲೆಗೆ ಕ್ರಮವಾಗಿ ಗುಜರಾತ್ ಮತ್ತು ಚೆನ್ನೈ ತಂಡ ಸೇರಿದ್ದಾರೆ.
8.5 ಕೋಟಿ ರೂ. ಬೆಲೆಗೆ ರಾಜಸ್ಥಾನ್ ರಾಯಲ್ಸ್ ಸೇರಿದ ಶಿಮ್ರಾನ್ ಹೆಟ್ಮಾಯೆರ್.
4.6 ಕೋಟಿ ರೂ. ಬೆಲೆಗೆ ಲಖನೌ ತಂಡ ಸೇರಿದ ಮನೀಷ್ ಪಾಂಡೆ.
6.25 ಕೋಟಿ ರೂ. ಬೆಲೆಗೆ ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಖರೀದಿಸಿದೆ.
6.75 ಕೋಟಿ ರೂ. ಬೆಲೆಗೆ ಲಖನೌ ಸೂಪರ್ ಜಯಂಟ್ಸ್ ಸೇರಿದ ಕ್ವಿಟಂನ್ ಡಿ'ಕಾಕ್.
7 ಕೋಟಿ ರೂ. ಬೆಲೆಗೆ ಫಾಫ್ ಡು'ಪ್ಲೆಸಿಸ್ ಆರ್ಸಿಬಿ ಸೇರಿದ್ದಾರೆ. ಚೆನ್ನೈ ಪರ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಫಾಫ್ಗೆ ಚಾಲೆಂಜರ್ಸ್ ಮಣೆ ಹಾಕಿದೆ.
6.25 ಕೋಟಿ ರೂ. ಬೆಲೆಗೆ ಗುಜರಾತ್ ಟೈಟನ್ಸ್ ಸೇರಿದ ಮೊಹಮ್ಮದ್ ಶಮಿ.
12.25 ಕೋಟಿಗೆ ಕೆಕೆಆರ್ ಪಾಲಾದ ಶ್ರೇಯಸ್ ಅಯ್ಯರ್.
ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 8 ಕೋಟಿ ರೂ. ಮೊತ್ತಕ್ಕೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
10 ತಂಡಗಳಲ್ಲಿ ಈಗಾಗಲೇ ಇರುವ ಆಟಗಾರರು
* ಇನ್ನು ಹರಾಜಿನಲ್ಲಿ ಆಟಗಾರರಿಗೆ ಗರಿಷ್ಠ 2 ಕೋಟಿ ರೂ. ಮತ್ತು ಕನಿಷ್ಠ 20 ಲಕ್ಷ ರೂ. ಬೆಲೆ ನಿಗದಿ ಪಡಿಸಲಾಗಿದೆ.
Ipl 2022 Auction From Bangalore, All Teams Focus On The Purchase Of The Best Players
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm