ಬ್ರೇಕಿಂಗ್ ನ್ಯೂಸ್
12-02-22 02:19 pm Source: Vijayakarnataka ಕ್ರೀಡೆ
ಬೆಂಗಳೂರು: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಟಗಾರರ ಮೆಗಾ ಹರಾಜು ಇಂದು ಆರಂಭವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಮ್ಮ-ತಮ್ಮ ಬೇಡಿಕೆಗಳಿಗೆ ಅನುಗುಣವಾಗಿ ಆಟಗಾರರನ್ನು ಖರೀದಿಸಲಿವೆ. ಹರಾಜಿನಲ್ಲಿ ಗರಿಷ್ಠ ಬೆಲೆ 2 ಕೋಟಿ ರೂ. ಗಳಿದ್ದು, ಕನಿಷ್ಠ ಬೆಲೆ 20 ಲಕ್ಷ ರೂ. ಗಳನ್ನು ನಿಗದಿಪಡಿಸಲಾಗಿದೆ. ಒಟ್ಟು 33 ಆಟಗಾರರು ಈಗಾಗಲೇ ಆಯಾ ತಂಡಗಳಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಸ್ಥಾನಗಳಿಗೆ ಫ್ರಾಂಚೈಸಿಗಳು ಇಂದು ಹರಾಜಿನಲ್ಲಿ ಆಟಗಾರರನ್ನು ಖರೀದಿಸಲಿವೆ.
10.75 ಕೋಟಿ ರೂ. ಗಳಿಗೆ ಆರ್ಸಿಬಿ ಸೇರಿದ ಹರ್ಷಲ್ ಪಟೇಲ್.
8.75 ಕೋಟಿ ರೂ. ಗಳೀಗೆ ಲಖನೌ ಸೂಪರ್ ಜಯಂಟ್ಸ್ಗೆ ಜೇಸನ್ ಹೋಲ್ಡರ್.
8 ಕೋಟಿ ರೂ. ಗಳಿಗೆ ಕೆಕೆಆರ್ ಸೇರಿದ ನಿತೀಶ್ ರಾಣಾ.
ದೇವದತ್ ಪಡಿಕ್ಕಲ್ 7.75 ಕೋಟಿ ರೂ. ಗಳಿಗೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
ಡ್ವೇನ್ ಬ್ರಾವೊ 4.40 ಕೋಟಿ ರೂ. ಗಳಿಗೆ ಸಿಎಸ್ಕೆಗೆ ಮರಳಿದ್ದಾರೆ.
ಜೇಸನ್ ರಾಯಲ್ ಮತ್ತು ರಾಬಿನ್ ಉತ್ತಪ್ಪ 2 ಕೋಟಿ ರೂ. ಬೆಲೆಗೆ ಕ್ರಮವಾಗಿ ಗುಜರಾತ್ ಮತ್ತು ಚೆನ್ನೈ ತಂಡ ಸೇರಿದ್ದಾರೆ.
8.5 ಕೋಟಿ ರೂ. ಬೆಲೆಗೆ ರಾಜಸ್ಥಾನ್ ರಾಯಲ್ಸ್ ಸೇರಿದ ಶಿಮ್ರಾನ್ ಹೆಟ್ಮಾಯೆರ್.
4.6 ಕೋಟಿ ರೂ. ಬೆಲೆಗೆ ಲಖನೌ ತಂಡ ಸೇರಿದ ಮನೀಷ್ ಪಾಂಡೆ.
6.25 ಕೋಟಿ ರೂ. ಬೆಲೆಗೆ ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಖರೀದಿಸಿದೆ.
6.75 ಕೋಟಿ ರೂ. ಬೆಲೆಗೆ ಲಖನೌ ಸೂಪರ್ ಜಯಂಟ್ಸ್ ಸೇರಿದ ಕ್ವಿಟಂನ್ ಡಿ'ಕಾಕ್.
7 ಕೋಟಿ ರೂ. ಬೆಲೆಗೆ ಫಾಫ್ ಡು'ಪ್ಲೆಸಿಸ್ ಆರ್ಸಿಬಿ ಸೇರಿದ್ದಾರೆ. ಚೆನ್ನೈ ಪರ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಫಾಫ್ಗೆ ಚಾಲೆಂಜರ್ಸ್ ಮಣೆ ಹಾಕಿದೆ.
6.25 ಕೋಟಿ ರೂ. ಬೆಲೆಗೆ ಗುಜರಾತ್ ಟೈಟನ್ಸ್ ಸೇರಿದ ಮೊಹಮ್ಮದ್ ಶಮಿ.
12.25 ಕೋಟಿಗೆ ಕೆಕೆಆರ್ ಪಾಲಾದ ಶ್ರೇಯಸ್ ಅಯ್ಯರ್.
ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 8 ಕೋಟಿ ರೂ. ಮೊತ್ತಕ್ಕೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
10 ತಂಡಗಳಲ್ಲಿ ಈಗಾಗಲೇ ಇರುವ ಆಟಗಾರರು
* ಇನ್ನು ಹರಾಜಿನಲ್ಲಿ ಆಟಗಾರರಿಗೆ ಗರಿಷ್ಠ 2 ಕೋಟಿ ರೂ. ಮತ್ತು ಕನಿಷ್ಠ 20 ಲಕ್ಷ ರೂ. ಬೆಲೆ ನಿಗದಿ ಪಡಿಸಲಾಗಿದೆ.
Ipl 2022 Auction From Bangalore, All Teams Focus On The Purchase Of The Best Players
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm